ದಲಿತ ಆತ್ಮಕತೆಗಳಲ್ಲಿ ಬಾಲ್ಯ ಮತ್ತು ಶಾಲಾ ಶಿಕ್ಷಣದ ನಿರೂಪಣೆಗಳು
Main Article Content
Abstract
ಮನುಷ್ಯನ ಬದುಕಿನಲ್ಲಿ ಬಾಲ್ಯದ ಅನುಭವವು ತುಂಬಾ ಮುಖ್ಯವಾದದ್ದು. ಬಾಲ್ಯದ ಬದುಕು ಎಲ್ಲರಿಗೂ ಒಂದೇ ರೀತಿಯದಾಗಿರುವುದಿಲ್ಲ. ಆ ವಯಸ್ಸಿನ ಶಿಕ್ಷಣವೂ ಕೂಡ ಬಾಲ್ಯದ ಅನುಭವವಗಳನ್ನು ದಟ್ಟವಾಗಿ ಆವರಿಸಿಕೊಂಡಿರುತ್ತದೆ. ಜಾತಿಯಾಧಾರಿತ ಸಾಮಾಜಿಕ ವ್ಯವಸ್ಥೆಯೂ ಕೂಡ ಈ ಬಾಲ್ಯದ ಮೇಲೆ ಪ್ರಭಾವವನ್ನು ಬೀರುತ್ತದೆ. ಮೇಲ್ಜಾತಿ, ಮಧ್ಯಮ ಜಾತಿಗಳು ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣದ ಕುರಿತಂತೆ ಎಚ್ಚರಿಕೆಯಿಂದಿದ್ದರೆ, ತಳ ಸಮುದಾಯಗಳು ಮತ್ತು ಶ್ರಮಿಕ ವರ್ಗ ಮೂಲಭೂತ ಸೌಕರ್ಯಗಳಿಗಾಗಿಯೇ ಹೋರಾಟ ನಡೆಸುತ್ತಿರುವುದನ್ನು ಕಾಣಬಹುದು. ಈ ಸಂಧರ್ಭದಲ್ಲಿ ಶಿಕ್ಷಣದ ಕುರಿತ ಮಾತು ಕನಸಿನ ಪಯಣವೇ ಸರಿ. ಹಸಿವು ಮತ್ತು ಅವಮಾನಗಳಾಚೆಗಿನ ಬದುಕನ್ನು ದಲಿತ ಆತ್ಮಕಥೆಗಳಲ್ಲಿ ಕಾಣಬಹುದು. ಶಾಲೆಯ ಕುರಿತಂತೆ, ಶಿಕ್ಷಕರ ಕುರಿತಂತೆ ದಲಿತ ಆತ್ಮಕತೆಗಳು ಚಿತ್ರಿಸುವ ಸೂಕ್ಷ್ಮ ಪ್ರಜ್ಞೆಯು ಶಿಕ್ಷಣ ವ್ಯವಸ್ಥೆ ಕುರಿತ ಹೊಸ ಆಯಾಮವನ್ನು ತೆರೆದಿಡುತ್ತವೆ. ಆ ಕುರಿತ ಒಂದು ಸೂಕ್ಷ್ಮ ಚಿತ್ರಣವನ್ನು ಇಲ್ಲಿ ವಿಶ್ಲೇಷಿಸ ಲಾಗಿದೆ.
Article Details
Issue
Section

This work is licensed under a Creative Commons Attribution-NonCommercial-ShareAlike 4.0 International License.
References
ಅರವಿಂದ ಮಾಲಗತ್ತಿ, (2024), ಗೌರ್ಮೆಂಟ್ ಬ್ರಾಹ್ಮಣ, ಚೇತನ ಬುಕ್ ಹೌಸ್, ಮೈಸೂರು.
ಲಲಿತಾ ನಾಯಕ್ ಬಿ.ಟಿ., (2014), ಸಮಗ್ರ ಸಾಹಿತ್ಯ ಸಂಪುಟ-2, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು.
ಮೊಗಳ್ಳಿ ಗಣೇಶ್, (2023), ನಾನೆಂಬುದು ಕಿಂಚಿತ್ತು, ದೇಸಿ ಪುಸ್ತಕ, ಬೆಂಗಳೂರು.
ತುಂಬಾಡಿ ರಾಮಯ್ಯ, (2014), ಮಣೆಗಾರ, ತುಂಬಾಡಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಟ್ರಸ್ಟ್, ತುಮಕೂರು.
ಸರಸ್ವತಿ ದು., (2001), ಈಗೇನ್ ಮಾಡೀರಿ?, ಮಾನಸ, ಬೆಂಗಳೂರು.