ಬಸವಣ್ಣನ ಅವೈದಿಕ ಪ್ರಜ್ಞೆ: ಕನ್ನಡ ಬಸವ ಕಥನ & ವಚನಗಳಲ್ಲಿ
Main Article Content
Abstract
ಕನ್ನಡ ಬಸವ ಕಥನಗಳು ವಚನಗಳೊಂದಿಗೆ ಹೊಂದಿರುವ ಅಂತರ್ ಸಂಬಂಧವನ್ನು ಜಪತಪ ತೀರ್ಥಕ್ಷೇತ್ರ, ಕರ್ಮ-ಪುನರ್ಜನ್ಯ, ಶಕುನಗಳು ಮೊದಲಾದ ತಾತ್ವಿಕ ಅಂಶಗಳ ಹಿನ್ನೆಲೆಯಲ್ಲಿ ವಿವಿಧ ನಿದರ್ಶನಗಳ ಆಧಾರದ ಮೇಲೆ ಪ್ರಸ್ತುತ ಲೇಖನದಲ್ಲಿ ಚರ್ಚಿಸಲಾಗಿದೆ. ಬಸವಣ್ಣ ಸಮಕಾಲೀನದಿಂದ ಟೀಕೆ-ವಿಮರ್ಶೆಗಳು ಎದುರಾದಾಗ ಬಸವಣ್ಣ ತನ್ನ ಲೋಪಗಳನ್ನು ಸರಿಪಡಿಸಿಕೊಂಡ ರೀತಿಯನ್ನೊಳಗೊಂಡ ಕನ್ನಡ ಬಸವ ಕಥನಗಳಲ್ಲಿ ಉಕ್ತವಾದ ಆತ್ಮಶೋಧನೆಯ ಪ್ರಸಂಗಗಳು-ವಚನಗಳು ಈ ರೀತಿಯಾಗಿ ಬಸವಣ್ಣನ ತಾತ್ವಿಕತೆ ಹಾಗೂ ವ್ಯಕ್ತಿಚಿತ್ರಣ ಎರಡೂ ವಿಷಯಗಳಿಗೆ ಸಂಬಂಧಿಸಿದ ಅಂಶಗಳನ್ನು ಈ ಲೇಖನದಲ್ಲು ವಿವಿಧ ಆಯಾಮಗಳಲ್ಲಿ ಪರಿಶೀಲಿಸಿವ ಕಾರ್ಯವನ್ನು ಮಾಡಲಾಗಿದೆ.
Article Details
Section
Research Articles

This work is licensed under a Creative Commons Attribution-NonCommercial-ShareAlike 4.0 International License.
References
ಕಲಬುರಗಿ ಎಂ.ಎಂ. (ಪ್ರ.ಸಂ.), (2016), ಬಸವಯುಗದ ವಚನ ಮಹಾಸಂಪುಟ-1, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು.