ಚೆನ್ನವೀರ ಕಣವಿ ಅವರ ಕವಿತೆಗಳಲ್ಲಿ ಪ್ರತಿಫಲಿತವಾದ ಕವಿಕೇಂದ್ರಿತ ಚಿಂತನೆಗಳು

Main Article Content

ಡಾ. ಶಿವಕುಮಾರ ಸಿ.
ಡಾ. ಶಿಲ್ಪಶ್ರೀ ಹರವು

Abstract

ಚೆನ್ನವೀರ ಕಣವಿ ಅವರ ಕವನಗಳಲ್ಲಿನ ಕಾವ್ಯಮೀಮಾಂಸೆಯನ್ನು ಕುರಿತ ತಾತ್ವಿಕ ಚಿಂತನೆಗಳನ್ನು ವಿಶ್ಲೇಷಿಸುವ ಮುಖೇನ ಒಂದು ಕಾಲಮಾನದ ಸಾಹಿತ್ಯ ಹಾಗೂ ಅದರ ಹಿಂದಿರುವ ಚಿಂತನೆಯನ್ನು ಅರಿತು ಈ ಕಾಲಮಾನದ ಸಾಹಿತ್ಯಕ್ಕೆ ನಮ್ಮ ಪರಂಪರೆಯ ಪ್ರೇರಣೆ ಹಾಗೂ ಪ್ರಭಾವವನ್ನು ಗುರುತಿಸುವ ಪ್ರಯತ್ನಮಾಡಬಹುದು. ಇದರಿಂದ ನಮ್ಮ ವರ್ತಮಾನದ ಸಮಾಜ ಮತ್ತು ಅದನ್ನು ಪರಿಭಾವಿಸುವ ಸಾಹಿತ್ಯ ಹೇಗೆ ಸಾಗುತ್ತಿದೆ ಎಂಬುದರ ಅರಿವು ನಮಗಾಗುತ್ತದೆ. ಬದಲಾದ ಕಾಲಮಾನದಲ್ಲಿ ಸಾಹಿತ್ಯವು ರಂಜನೆಯ ವಿಷಯವಾಗಿರದೆ ಬದುಕಿನ ತಲ್ಲಣಗಳೊಂದಿಗಿನ ಸ್ಪಂದನವೂ ಆಗಿದೆ.

Article Details

Section

Research Articles

Author Biographies

ಡಾ. ಶಿವಕುಮಾರ ಸಿ.

ಸಹ ಪ್ರಾಧ್ಯಾಪಕರು, ಕನ್ನಡ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕ್ಯಾತನಹಳ್ಳಿ, ಪಾಂಡವಪುರ, ಮಂಡ್ಯ.

ಡಾ. ಶಿಲ್ಪಶ್ರೀ ಹರವು

ಸಹ ಪ್ರಾಧ್ಯಾಪಕರು, ಕನ್ನಡ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೆ.ಆರ್. ಸಾಗರ, ಶ್ರೀರಂಗಪಟ್ಟಣ, ಮಂಡ್ಯ.

How to Cite

ಶಿವಕುಮಾರ ಸಿ., & DR. SHILPASHREE HARAVU ಶ. ಹ. (2026). ಚೆನ್ನವೀರ ಕಣವಿ ಅವರ ಕವಿತೆಗಳಲ್ಲಿ ಪ್ರತಿಫಲಿತವಾದ ಕವಿಕೇಂದ್ರಿತ ಚಿಂತನೆಗಳು. ಅಕ್ಷರಸೂರ್ಯ (AKSHARASURYA), 17(04), 152 to 159. https://aksharasurya.com/index.php/latest/article/view/2247

References

ಚೆನ್ನವೀರ ಕಣವಿ, (2018), ಕಣವಿ ಸಮಗ್ರ ಕಾವ್ಯ, ಮೈಸೂರು: ಸಂವಹನ ಪ್ರಕಾಶನ.

ಕೇಶವನ್ ಪ್ರಸಾದ್, (1997), ಮಲೆಯ ಮಾದೇಶ್ವರ, ಹಂಪಿ: ಕನ್ನಡ ವಿಶ್ವವಿದ್ಯಾಲಯ.

ಕುವೆಂಪು, (2013), ವಿಭೂತಿಪೂಜೆ, ಮೈಸೂರು: ಉದಯರವಿ ಪ್ರಕಾಶನ.

Most read articles by the same author(s)