ರಾಘವೇಂದ್ರ ಖಾಸನೀಸರ 'ಅಶ್ವಾರೋಹಿ' ಒಂದು ವಿಶ್ಲೇಷಣೆ

Main Article Content

ಅಮರನಾಥ್ ಎನ್.
ಸುಮಾ

Abstract

ನವೋತ್ತರ ಕನ್ನಡ ಸಾಹಿತ್ಯದಲ್ಲಿ ರಾಘವೇಂದ್ರ ಖಾಸನೀಸರು ಒಬ್ಬರು. ಕಡಿಮೆ ಸಂಖ್ಯೆಯ ಕತೆಗಳನ್ನು ರಚಿಸಿದರೂ ಸಹ ಅವುಗಳಲ್ಲಿ ಬಹುತೇಕ ಕತೆಗಳು ವಿಶೇಷವೆನಿಸುತ್ತದೆ. ಈ ಹಿನ್ನೆಲೆಯಲ್ಲಿ 'ಅಶ್ವಾರೋಹಿ' ಕತೆ ಮನುಷ್ಯ ಸಮಾಜದ ಪ್ರತಿಬಿಂಬದಂತೆ ಕಾಣುತ್ತದೆ. ಇಲ್ಲಿ ಕಾಣುವ ಸಮಸ್ಯೆಗಳು ಸಮಾಜದ ಕೊಡುಗೆ ಆಗಿದ್ದರೂ, ಅದಕ್ಕೆ ಪರಿಹಾರ ಏನು ಎಂಬುದು ನಮ್ಮದೇ ಎನ್ನುವ ಪರಿಹಾರ ಸೂಚಿತ ಕಥಾತಂತ್ರವನ್ನು ಕತೆಯಲ್ಲಿ ಕಾಣಬಹುದು.

Article Details

Section

Book Review

Author Biographies

ಅಮರನಾಥ್ ಎನ್.

ಸಹಾಯಕ ಪ್ರಾಧ್ಯಾಪಕರು, ಅಡ್ಮಿನಿಸ್ಟ್ರೇಟಿವ್ ಮ್ಯಾನೇಜ್ ಮೆಂಟ್ ಕಾಲೇಜು, ಕಲ್ಕೆರೆ, ಬನ್ನೇರುಘಟ್ಟ ಮುಖ್ಯ ರಸ್ತೆ, ಬೆಂಗಳೂರು.

ಸುಮಾ

ಪ್ರಾಧ್ಯಾಪಕರು, ಕನ್ನಡ ವಿಭಾಗ, ಬಿ.ಜಿ.ಎಸ್. ಬಿ ಸ್ಕೂಲ್, ಬೆಂಗಳೂರು.

References

ರಾಘವೇಂದ್ರ ಖಾಸನೀಸ, ರಾಘವೇಂದ್ರ ಖಾಸನೀಸ ಸಮಗ್ರ (2011), ಮನೋಹರ ಗ್ರಂಥಮಾಲೆ, ಧಾರವಾಡ.