ವರ್ತಮಾನದಲ್ಲಿ ಕನ್ನಡದ ಅಸ್ಮಿತೆ-ತಾತ್ವಿಕತೆಯ ಒಳನೋಟ
Main Article Content
Abstract
ಸಮಕಾಲಿನ ಅಗತ್ಯಗಳಿಗೆ ಕನ್ನಡವನ್ನು ಸಜ್ಜುಗೊಳಿಸಬೇಕು. ಕನ್ನಡ ಅಭಿಮಾನ ರೋಚಕತೆಯ ಬದಲು ರಚನಾತ್ಮಕವಾಗಬೇಕು ರಚನಾತ್ಮಕತೆಯನ್ನು ಸ್ಥಾಪಿಸುವ ಕನ್ನಡ ಸೈದ್ಧಾಂತಿಕತೆ ನಮ್ಮದಾಗಬೇಕು. ಹೊಸ ಸಮಸ್ಯೆ ಸವಾಲುಗಳ ಸಂದರ್ಭದಲ್ಲಿ ರೂಪಿಸುವ ಅಸ್ಮಿತೆಯ ಯೋಜನೆಗಳ ಅಗತ್ಯವನ್ನು ನಾವು ಮನಗಾಣಬೇಕಾಗಿದೆ ಈ ದಿಕ್ಕಿನಲ್ಲಿ ಇಂದಿನ ಪೀಳಿಗೆಗೆ ಕನ್ನಡದ ಪರಂಪರೆಯನ್ನು ಪರಿಚಯಿಸಿ ಅಸ್ಮಿತೆಗಾಗಿ ಶ್ರಮಿಸಬೇಕಾದ ತುರ್ತಿದೆ.
Article Details
Issue
Section

This work is licensed under a Creative Commons Attribution-NonCommercial-ShareAlike 4.0 International License.
References
ಬರಗೂರು ರಾಮಚಂದ್ರಪ್ಪ, ಕನ್ನಡ ಅಭಿಮಾನ: ಕನ್ನಡ ಪ್ರಜ್ಞೆ (2007), ಕನ್ನಡ ವಿಶ್ವವಿದ್ಯಾಲಯ. ಹಂಪಿ.
ರಾಜೇಶ್ವರಿ ತೇಜಸ್ವಿ, ನನ್ನ ತೇಜಸ್ವಿ (2011), ಪುಸ್ತಕ ಪ್ರಕಾಶನ, ಮೈಸೂರು.
ರಹಮತ್ ತರೀಕೆರೆ, ನುಡಿಯ ಚೆಲುವು: ಹಾಸುಹೊಕ್ಕು (2020), ನವಕರ್ನಾಟಕ ಪ್ರಕಾಶನ, ಬೆಂಗಳೂರು.
ಮೂಡ್ನಾಕೂಡು ಚಿನ್ನಸ್ವಾಮಿ, ಸಮಾನ ಶಿಕ್ಷಣ, ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ (2018), ಲಡಾಯಿ ಪ್ರಕಾಶನ, ಗದಗ.