ತೇಜಸ್ವಿ ಕಥನ ಸಾಹಿತ್ಯದಲ್ಲಿ ಪ್ರಕೃತಿ ಮತ್ತು ಮನುಷ್ಯ ಲೋಕ
Main Article Content
Abstract
ಪ್ರಕೃತಿ ಎಂದರೆ ಸಾಮಾನ್ಯವಾಗಿ ಎಲ್ಲರಿಗೂ ನೆನಪಾಗುವುದು ಕಾಡು, ಬೆಟ್ಟ, ಗುಡ್ಡ, ನದಿ, ಹಳ್ಳ, ಹಚ್ಚ ಹಸುರಿನ ಬೆಟ್ಟಗಳ ಸಾಲು, ಹರಿಯುವ ನೀರು ಹಾಗೂ ಅಲ್ಲಿನ ಜೀವಸಂಕುಲವೆಂದು ಹೇಳಬಹುದು. ಇಂತಹ ಸುಂದರವಾದ ಪ್ರಕೃತಿಯು ಹಲವಾರು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ. ಕವಿಯ ಪ್ರತಿಭೆ ಹಾಗೂ ಭಾವನೆಗಳು ಅಕ್ಷರಗಳಾಗಿ ಸಾಹಿತ್ಯವನ್ನು ಸೆಳೆಯುವಂತೆ ಮಾಡಿದೆ. ಪ್ರಕೃತಿಯನ್ನು ವಿಭಿನ್ನವಾದ ದೃಷ್ಟಿಕೋನಗಳಿಂದ ನೋಡಲು ಸೂಕ್ಷ್ಮ ಮನಸ್ಸಿನ ಕವಿಯಿಂದ ಮಾತ್ರ ಸಾಧ್ಯವಾಗುತ್ತದೆ. ಮಲೆನಾಡು ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿರುವಂತೆ, ಹಲವು ರಂಗಗಳಲ್ಲಿ ಸಾಧನೆ ಮಾಡಿದ ಸಾಧಕರ ಜನ್ಮಭೂಮಿಯೂ ಹೌದು.
Article Details
Issue
Section

This work is licensed under a Creative Commons Attribution-NonCommercial-ShareAlike 4.0 International License.
References
ಪೂರ್ಣಚಂದ್ರ ತೇಜಸ್ವಿ ಕೆ. ಪಿ. (2006) ಪರಿಸರದ ಕಥೆ. ಪುಸ್ತಕನ ಪ್ರಕಾಶನ. ಮೈಸೂರು.
ಪ್ರಹ್ಲಾದ್ ಡಿ. ವಿ. (ಸಂ), (2007), ತೇಜಸ್ವಿ ಲೋಕ. ಸಂಚಯ ಪ್ರಕಾಶನ, ಬೆಂಗಳೂರು.
ಚಂದ್ರೇಗೌಡ ಬಿ. (ಸಂ) ರಾಜು ಬಿ. ಎಲ್. (2007). ತೇಜಸ್ವಿ ನೆನಪು. ರಂಗ ಭಾರತಿ(ರಿ). ಬಳ್ಳಾರಿ.
ಅಶೋಕ ಟಿ. ಪಿ. (2010), ತೇಜಸ್ವಿ ಕಥನ. ಅಕ್ಷರ ಪ್ರಕಾಶನ, ಹೆಗ್ಗೋಡು, ಸಾಗರ.