ರಾಜಾರಾವ್ ಅವರ ಕಾಂತಾಪುರ: ಒಂದು ಅಧ್ಯಯನ
Main Article Content
Abstract
ರಾಜಾರಾವ್ ಅವರ ಕಾಂತಪುರ ಕಾದಂಬರಿಯು ವಸಾಹತು ಕಾಲದ ಗ್ರಾಮಭಾರತವನ್ನು ಚಿತ್ರಿಸುವ ಒಂದು ವಿಶಿಷ್ಟ ಕೃತಿಯಾಗಿದ್ದು, ಶತ ಶತಮಾನಗಳಿಂದ ಮಲಗಿದ್ದ ಭಾರತದ ಹಳ್ಳಿಗಳು ಸ್ವಾತಾಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ, ಅಸಹಕಾರ ಚಳವಳಿಯಿಂದಾಗಿ ಇದ್ದಕ್ಕಿದ್ದಂತೆ ಹೇಗೆ ಜೀವ ತಳೆದು ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡವು ಎಂಬುದನ್ನು ವಿವರಿಸುತ್ತದೆ. 1919 ರಿಂದ 1930 ರವರೆಗಿನ ದಿನಗಳಲ್ಲಿ ಭಾರತದಾದ್ಯಂತ, ಲಕ್ಷಗಟ್ಟಲೆ ಭಾರತೀಯ ಹಳ್ಳಿಗಳಲ್ಲಿ ಗಾಂಧಿಯವರು ತಮ್ಮ ಒಂದೇ ಜೀವಿತಾವಧಿಯಲ್ಲಿ ಇಡೀ ರಾಷ್ಟ್ರದ ಜನತೆಯನ್ನು ಶಿಸ್ತಿನ ಮತ್ತು ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟಗಾರರ ಸೈನ್ಯವನ್ನಾಗಿ ಪರಿವರ್ತಿಸಿದ ಬಗೆಯನ್ನು ಕಾದಂಬರಿ ವಾಸ್ತವಿಕ ಹಿನ್ನೆಲೆಯಲ್ಲಿ ಚಿತ್ರಿಸುತ್ತದೆ.
Article Details
Section

This work is licensed under a Creative Commons Attribution-NonCommercial-ShareAlike 4.0 International License.
References
Raja Roa. (1964). Kanthapura. Hindi Pocket Book Pvt. Ltd. Delhi.
Gokak V. K. (1964). English in India: It's present and future. Asia Publishing House. Bombay.
ನಾಗರಾಜ ಡಿ. ಆರ್. (2006). ಸಾಹಿತ್ಯ ಕಥನ. ಅಕ್ಷರ ಪ್ರಕಾಶನ. ಹೆಗ್ಗೋಡು.
ರಾಮಚಂದ್ರ ಗುಹ. (2010), ಬಾಪೂ ನಂತರದ ಭಾರತ, ವಸಂತ ಪ್ರಕಾಶನ, ಬೆಂಗಳೂರು.
https://www.studocu.com/in/document/punjabi-university/m-a-english/ch-6/40758299