ಎಸ್. ಶಾಂತನಾಯ್ಕ ಅವರ ಕಥೆಗಳಲ್ಲಿ ಸಾಮಾಜಿಕ ಪ್ರಜ್ಞೆ
Main Article Content
Abstract
ಎಸ್. ಶಾಂತನಾಯ್ಕ ಅವರು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಇಂಗ್ಲೀಷ್ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಕಥೆ, ಕವನ, ಕಾದಂಬರಿ ನಾಟಕ ಕ್ಷೇತ್ರಗಳಲ್ಲಿ ತಮ್ಮನ್ನು ದುಡಿಸಿಕೊಳ್ಳುತ್ತಿದ್ದಾರೆ. ಸಮಕಾಲೀನ ಸಂದರ್ಭದಲ್ಲಿ ಲಂಬಾಣಿ ಬುಡಕಟ್ಟು ಜನರ ಕುಂದುಕೊರತೆಗಳನ್ನು ತಮ್ಮ ಸಾಹಿತ್ಯದ ಮೂಲಕ ಅನಾವರಣಗೊಳಿಸುವ ಸಾಹಸ ಮಾಡುತ್ತಿದ್ದಾರೆ. “ಕಲ್ಲೇ ಕಲ್ಲೇ ಕಥೆ ಹೇಳು” ಕಥಾ ಸಂಕಲನವು ಅವಕಾಶ ವಂಚಿತ ಹಳ್ಳಿಗರ ಬದುಕು ಕುರಿತು ಚಿತ್ರಿಸುತ್ತದೆ.
Article Details
Issue
Section
Book Review

This work is licensed under a Creative Commons Attribution-NonCommercial-ShareAlike 4.0 International License.
References
ಶಿರಗಾನಹಳ್ಳಿ ಶಾಂತಾನಾಯ್ಕ. (2023). ಕಲ್ಲೇ ಕಲ್ಲೇ ಕಥೆಹೇಳು. ಸಿ.ವಿ.ಜಿ. ಪಬ್ಲಿಕೇಷನ್. ಬೆಂಗಳೂರು.