ಚಂಚಲ ಮನಸ್ಸು

Main Article Content

ಭೀಮಣ್ಣ ಎಚ್.

Abstract

ಮನಸ್ಸು ಹರಿಯುವ ನೀರು ಇದ್ದಹಾಗೆ ಸದಾ ಕಾಲ ಚಲಿಸುತ್ತದೆ. ಮನಸ್ಸನ್ನು ಕುರಿತು ಹಲವು ಜ್ಞಾನಿಗಳು, ಶರಣರು ತಮ್ಮದೇ ಆದ ದೃಷ್ಟಿಕೋನದಲ್ಲಿ ವಿವರಿಸಿದ್ದಾರೆ. ಯಾರು ತಮ್ಮ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೋ ಅವರು ಈ ಜಗದ ಯಾವ ಶಕ್ತಿಯನ್ನು ಗೆಲ್ಲಬಲ್ಲರು ಚಂಚಲವಾದ ಮನಸ್ಸು ಮನುಷ್ಯನ ಸುಖವನ್ನು ಹಾಳುಮಾಡುತ್ತದೆ. ಹುಡುಕಾಟದ ಹಾದಿಯಲ್ಲಿ ನೆಮ್ಮದಿಯೂ ಕೂಡ ಕಳೆದುಕೊಳ್ಳುತ್ತದೆ. ಯಾವುದು ಸತ್ಯ ಯಾವುದು ಸುಳ್ಳು ಎಂದು ಅರಿಯದೆ ಕೊನೆಗೆ ತನ್ನತನವನ್ನು ಕಳೆದುಕೊಂಡು ಹಾಳಾಗುತ್ತದೆ. ಹೀಗೆ ಬಲ್ಲವರು ಮನಸ್ಸನ್ನು ಕುರಿತು ಅಧ್ಯಯನ ಮಾಡಿ ಮನುಷ್ಯನ ಸುಖ ಶಾಂತಿ ಕಾಪಾಡುವಲ್ಲಿ ಮನಸ್ಸು ಹರಿ ಬಿಟ್ಟರೆ ಮನುಷ್ಯ ಜೀವನವೇ ಹಾಳಾಗುತ್ತದೆ ಎಂದು ಹೇಳುತ್ತಾರೆ. ಯಾರು ತಮ್ಮ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳುತ್ತಾರೋ ಅವರು ಮಹಾನ್ ವ್ಯಕ್ತಿಗಳಾಗುತ್ತಾರೆ ಎಂದು ಹಲವು ಮಹಾನ್ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Article Details

Section

Essay

Author Biography

ಭೀಮಣ್ಣ ಎಚ್.

ಸಹ ಪದ್ಯಾಪಕರು, ಕನ್ನಡ ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಫರಹತಾಬಾದ.

References

ಕಲಬುರ್ಗಿ ಎಂ. ಎಂ. (ಸಂ). (2020). ಸಮಗ್ರ ವಚನ ಸಂಪುಟಗಳು. ಡಾ.ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರ. ವಿಜಯಪೂರ.

ಬಸವರಾಜ ಸಬರದ. (2020). ವಚನ ಚಳುವಳಿ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು. ಬೆಂಗಳೂರು.

ಚಿದಾನಂದ ಮೂರ್ತಿ ಎಂ. (2013). ವಚನ ಸಾಹಿತ್ಯ. ಸಪ್ನ ಬುಕ್ ಹೌಸ್. ಬೆಂಗಳೂರು.

ಮಹಾಂತ ಸ್ವಾಮೀಜಿ ಮುದುಗಲ್ಲ. (2018). ವಚನ ಪ್ರಜ್ಞೆ. ಶ್ರೀನಿಧಿ ಪಬ್ಲಿಕೇಶನ್. ಬೆಂಗಳೂರು.

ಬಸವರಾಜ ಎಲ್. (ಸಂ). (1963). ಶಿವದಾಸ ಗೀತಾಂಜಲಿ. ಜಗದ್ಗುರು ಶ್ರೀ ಶಿವರಾತ್ರೇಶ್ವರ ಗ್ರಂಥಮಾಲ. ಮೈಸೂರು.